Published On: Tue, Aug 20th, 2024

ಬಂಟ್ವಾಳ ಟಿ. ಎ .ಪಿ.ಸಿ .ಎಂ .ಎಸ್ .ಲಿ. ಗೆ “ಸಾಧನಾ ಪ್ರಶಸ್ತಿ” ಪ್ರದಾನ

ಬಂಟ್ವಾಳ:  ಇಲ್ಲಿನ ಟಿ. ಎ. ಪಿ .ಸಿ. ಎಂ. ಎಸ್.ಲಿ.  2023-2024 ನೇ ಸಾಲಿನಲ್ಲಿ  ವ್ಯವಹಾರದಲ್ಲಿ ಮಾಡಿರುವ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ‘ಸಾಧನಾಪ್ರಶಸ್ತಿ’ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ “ಸಾಧನಾ ಪ್ರಶಸ್ತಿ” ಯನ್ನು ಪ್ರದಾನ ಮಾಡಲಾಯಿತು.


ಟಿ. ಎ .ಪಿ.ಸಿ .ಎಂ .ಎಸ್ .ಲಿ. ನ ಅಧ್ಯಕ್ಷರಾದ ಕೆ ರವೀಂದ್ರ ಕಂಬಳಿ ಮತ್ತುಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ  ಯು. ಧರ್ಮಪಾಲ ಭಂಡಾರಿ ಅವರು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರು,ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter