Published On: Sat, Oct 12th, 2024

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​​ ಪ್ರಪಾತಕ್ಕೆ, ಚಾಲಕ ಸಾವು

ಪುತ್ತೂರು: ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಘಟನೆಯಿಂದ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಾವನ್ನಪ್ಪಿರುವ ಚಾಲಕನನ್ನು ಭರತ್​​ ಎಂದು ಗುರುತಿಸಲಾಗಿದೆ.

ಇನ್ನು ಈ ಅಪಘಾತದಲ್ಲಿ ಬಸ್​​​ ನಿರ್ವಹಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆ ವೇಳೆ ಬಸ್​ನಲ್ಲಿ ಪ್ರಯಾಣಿಕರು ಯಾರು ಇರಲಿಲ್ಲ, ಚಾಲಕ ಹಾಗೂ ನಿರ್ವಹಕ ಮಾತ್ರ ಇದದ್ದು, ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter