Published On: Sat, Oct 12th, 2024

ಮೈಸೂರು ದಸರಾದ ಜಂಬೂಸವಾರಿ ಮರೆವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾದ ಜಂಬೂಸವಾರಿ ಮರೆವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್​​, ಸಚಿವರು​​​, ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. ಪುಷ್ಪಚಾರಣೆ ಮೂಲಕ ನಾಡ ದೇವತೆ ಗೌರವ ಸಲ್ಲಿಸಿದರು. ಈ ವೇಳೆ ಅನೇಕ ಜಿಲ್ಲೆಯ ಟ್ಯಾಬೋಗಳು ಅದರಲ್ಲೂ ದಕ್ಷಿಣ ಕನ್ನಡದ ಕಂಚಳ ಹಾಗೂ ದೈವ ಟ್ಯಾಬೋಗಳು ಗಮನ ಸೆಳೆಯಿತು.

ಅಧಿದೇವತೆ ಚಾಮುಂಡಿಯನ್ನ ಅಭಿಮನ್ಯು ಹೊತ್ತಿದ್ದಾನೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ಸಾಗಲಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter