Published On: Fri, Oct 18th, 2024

ವೇಷ ಹಾಕಿ ನಿಧಿಸಂಗ್ರಹ: ಖಾಯಿಲೆಯಿಂದ ಬಳಲುತಿರುವ ಮಗುವಿಗೆ ಹಸ್ತಾಂತರ

ಬಂಟ್ವಾಳ :ತಾಲೂಕಿನ ಕಲ್ಲಡ್ಕ ಸಮೀಪದ ರಾಯಪ್ಪಕೋಡಿ ಶ್ರೀ ದುರ್ಗಾ ಸೇವಾ ಸಮಿತಿ ವತಿಯಿಂದ  ನಿಧಿ ಸಂಗ್ರಹ ಪ್ರಯುಕ್ತ ನವರಾತ್ರಿ ಸಂಧರ್ಭದಲ್ಲಿ ವೇಷ ಹಾಕಿ ಸಂಗ್ರಹವಾದ ಮೊತ್ತವನ್ನು’ ಬುಡ್ ಚಿಯಾರಿ ಸಿಂಡ್ರೋಮ್ ಖಾಯಿಲೆಯಿಂದ ಬಳಲುತಿರುವ ಮೂರುವರ್ಷದ ಮಗುವಿಗೆ ಹಸ್ತಾಂತರಿಸಲಾಯಿತು.

ಪುತ್ತೂರಿನ ರಂಜನ್ ಎಂಬವರ 3 ವರ್ಷದ ಮಗು ಅಗಸ್ತ್ಯ ಕೃಷ್ಣ ನಿಗೆ ವೇಷಹಾಕಿ ಸಂಗ್ರಹವಾದ 37 ಸಾ.ರೂ.ಮೊತ್ತವನ್ನು ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.


ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ದೀಕ್ಷಿತ್ ಆಚಾರ್ಯ, ಮೋಹಿತ್ ಆಚಾರ್ಯ, ರಕ್ಷಿತ್ ಆಚಾರ್ಯ, ಶ್ರೀಧರ್ ಆಚಾರ್ಯ, ಹರಿಪ್ರಸಾದ್, ಮಿಥುನ್, ಯಶ್ವಿನ್ ಕಲ್ಲಡ್ಕ, ಪ್ರವೀಣ್ ರಾಯಪ್ಪಕೋಡಿ, ಜಗದೀಶ್ ರಾಯಪ್ಪಕೋಡಿ, ಸೋಹನ್ ಕಲ್ಲಡ್ಕ ಭಾಗವಹಿಸಿದ್ದರು.

ಕಳೆದ ವರ್ಷವು ಈ ತಂಡ ಕೂಡ ವೇಷಹಾಕಿ ಸಂಗ್ರಹವಾದ  23 ಸಾ.ರೂ.ಮೊತ್ತವನ್ನು  ಕಾವ್ಯ ವೆಂಬ 11 ವರ್ಷದ ಬಾಲಕಿಗೆ ನೀಡಲಾಗಿತು.ಶ್ರೀ ದುರ್ಗಾ ಸೇವಾ ಸಮಿತಿಯ ಐ
ಸೇವಾ ಕಾರ್ಯಕ್ಕೆ ಮೆಚ್ಚುಗೆಗೆ ಪಾತ್ರವಾಗಿದೆ. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter