Published On: Sun, Nov 10th, 2024

 ಸಂಸದ ಸೆಂಥಿಲ್ ರೈ ಮನೆಗೆ ಭೇಟಿ

ಬಂಟ್ವಾಳ: ತಮಿಳುನಾಡಿನ ತಿರುವಳ್ಳೂರ್ ಸಂಸದರು, ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿಗಳಾದ ಸಸಿಕಾಂತ್  ಸೆಂಥಿಲ್ ರವರು ಭಾನುವಾರ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ಕಳ್ಳಿಗೆಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಪ್ರಸಕ್ತ ಜಿಲ್ಲೆ,ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್,ದ.ಕ.ಜಿಲ್ಲಾ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಶಬೀರ್ ಸಿದ್ದಕಟ್ಟೆ,ಆರೋಗ್ಯ ರಕ್ಷಾ ಸಮಿತಿ ಸದಸ್ಯ‌ವೆಂಕಪ್ಪ ಪೂಜಾರಿ,ಡೆನ್ಜಿಲ್ ನೊರೊನ್ಹಾ ಮೊದಲಾದವರಿದ್ದರು.
ಇದೇವೇಳೆ‌ಸಂಸದ ಸೆಂಥಿಲ್‌ ಅವರನ್ನು ಮಾಜಿ ಸಚಿವ ರಮಾನಾಥ ರೈ ಗೌರವಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter