Published On: Tue, Nov 12th, 2024

ಮಹಾರಾಷ್ಟ್ರದ ರಾಯ್ಘೋಡ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಶ್ಮೀಶ (ಸುಜಿತ್ ) ಪೂಜಾರಿ  ಪನ್ವೆಲ್ ನೇಮಕ

ಬಂಟ್ವಾಳ: ಮಹಾರಾಷ್ಟ್ರದ ರಾಯ್ಘೋಡ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಮೂಲತಃ  ಮಂಗಳೂರು ತಾಲೂಕು ಮುತ್ತೂರು ತಾರೆಮಾರ್ ನಿವಾಸಿಯಾಗಿರುವ ಲಕ್ಶ್ಮೀಶ (ಸುಜಿತ್ ) ಪೂಜಾರಿ  ಪನ್ವೆಲ್ ರವರು ನೇಮಕ.

ಮುಂಬೈ ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್ ಹಾಗೂ ಬಿಜೆಪಿ ಮುಖಂಡ ಸಂತೋಷ  ಜಿ ಶೆಟ್ಟಿ ದಳಂದಿಲ ಬಂಟ್ವಾಳ ಹಾಗೂ ನ್ಯೂ ಪನ್ವೆಲ್ ಶಾಸಕ ಪ್ರಶಾಂತ್ ಠಾಕೂರ್ ಶಿಫಾರಾಸ್ಸಿ ನ ಮೇರೆಗೆ ಮಹಾರಾಷ್ಟ್ರದ ರಾಯ್ಘೋಡ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಮೂಲತಃ  ಮಂಗಳೂರು ತಾಲೂಕು ಮುತ್ತೂರು ತಾರೆಮಾರ್ ನಿವಾಸಿಯಾಗಿರುವ ಲಕ್ಶ್ಮೀಶ (ಸುಜಿತ್ ) ಪೂಜಾರಿ  ಪನ್ವೆಲ್ ರವರು ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter