ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಪಾದುಕಾನ್ಯಾಶ
ಬಡಗಬೆಳ್ಳೂರು:ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ʼಪಾದುಕಾನ್ಯಾಶ” ಕಾರ್ಯಕ್ರಮವು ನ.18ರಂದು ಸೋಮವಾರ ಬೆಳಿಗ್ಗೆ ಘಂಟೆ 10:50ರ ಮಕರ ಲಗ್ನ ಸುಮೂಹೂರ್ತದಲ್ಲಿದೇವಳದ ತಂತ್ರಿಗಳಾದ ಶ್ರೀ ವಿಷ್ಣುಮೂರ್ತಿ ಎಡಪದವು ಹಾಗೂ ವಾಸ್ತುಶಿಲ್ಪಿ ಶ್ರೀ ಮಹೇಶ್ ಮುನಿಯಂಗಲ ಇವರ ಹಾಗೂ ವಾಸ್ತು ಶಿಲ್ಪಿ ಪಳನಿಸ್ವಾಮಿ ಕಟೀಲು ನೇತೃತ್ವದಲ್ಲಿ ನಡೆಯಲಿದೆ.

ತಾವೆಲ್ಲರೂ ಈ ಪುಣ್ಯ ಕಾಯದಲ್ಲಿ ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸುವ
ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಹಾಗೂಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು