ಪಣೋಲಿಬೈಲು ಕಲ್ಲುರ್ಟಿಕೋಲ
ಬಂಟ್ವಾಳ ತಾಲ್ಲೂಕಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಭಾನುವಾರ ರಾತ್ರಿ ನಡೆದ ವಾರ್ಷಿಕ ಕೋಲದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಕಾರ್ಯನಿರ್ವಹಣಾಧಿಕಾರಿ ದಿವಾಕರ ಮುಗುಳ್ಯ ಮತ್ತಿತರರು ಪಾಲ್ಗೊಂಡರು

Get Immediate Updates .. Like us on Facebook…