Published On: Mon, Dec 2nd, 2024

ಗುಮ್ಮಲ ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಸಮೀಪದ ಗುಮ್ಮಲ ಡ್ಯಾಂನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. ಇವರನ್ನು ಬೆಳ್ವೆಯ ಗುಮ್ಮಲ ಶ್ರೀಶ (13) , ಜಯಂತ್ (19) ಎಂದು ಗುರುತಿಸಲಾಗಿದೆ. ಭಾನುವಾರ ರಜೆ ಇದ್ದ ಕಾರಣ ಗೆಳೆಯರ ಜೊತೆ ಡ್ಯಾಂಗೆ ಈಜಲು ಹೋಗಿದ್ದ ಶ್ರೀಶ ಮತ್ತು ಜಯಂತ್ ಹೋಗಿದ್ದಾರೆ. ಈ ವೇಳೆ ಇಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವುನ್ನಪ್ಪಿದ್ದಾರೆ. ಇದೀಗ ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter