Published On: Wed, Jan 8th, 2025

ಬಂಟ್ವಾಳ: ವಾಮನ ಪೂಜಾರಿಯವರಿಗೆ ಕೋಮೊಡು ವೀಲ್ ಚೆಯರ್ ಹಸ್ತಾಂತರ ಮಾಡಿದ ಧರ್ಮಸ್ಥಳ ಸಂಘ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ತುಂಬೆ ವಲಯದ ಫರಂಗಿಪೇಟೆ ಕಾರ್ಯಕ್ಷೇತ್ರದ ಕುಂಪನವಜಲು ವಾಮನ ಪೂಜಾರಿಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿ ಕೋಮೊಡು ವೀಲ್ ಚೆಯರ್ ಹಸ್ತಾಂತರಿಸಲಾಯಿತು.

ಈ ಸಂದರ್ಭ ಬಂಟ್ವಾಳ ತಾಲೂಕು ತುಂಬೆ ವಲಯದ ಜನಜಾಗೃತಿ ವೇದಿಕೆಯ ಸದಸ್ಯರಾದ ಕೃಷ್ಣಕುಮಾರ್ ಪೂಂಜ, ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್,ಪರಂಗಿಪೇಟೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅಮಿತಾ, ಸೇವಾಂಜಲಿ ಟ್ರಸ್ಟಿ ಸದಸ್ಯರಾದ ಕೇಶವ ಪೂಜಾರಿ ಕಲ್ಲತಡಮೆ ಹಾಗೂ ದಿನೇಶ್ ಪಕ್ಕಲ್ ಪಾದೆ, ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter