Published On: Wed, Jan 29th, 2025

ಕೊಪ್ಪಳ: ಖಾಸಗಿ ಬಸ್​ ಪಲ್ಟಿ, ಬಾಲಕ ಸಾವು, ಐವರು ಗಂಭೀರ ಗಾಯ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಬಳಿ ಖಾಸಗಿ ಬಸ್​ ಪಲ್ಟಿಯಾಗಿ ಬಾಲಕ ಮೃತಪಟ್ಟು, ಐವರು ಗಂಭೀರ ಗಾಯಗೊಂಡಿದ್ದಾರೆ. ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ವೈಭವ್ (9) ಮೃತಪಟ್ಟ ಬಾಲಕ. ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಖಾಸಗಿ ಬಸ್, ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ ಎಂಬುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಗಾಯಾಳುಗಳಿಗೆ ಯಲಬುರ್ಗಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter