ಬಂಟ್ವಾಳ:ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ ೭ನೇ ತರಗತಿಯ ವಿದ್ಯಾರ್ಥಿ ಯಶ್ವಿತ್ ಕುಲಾಲ್ ಅವರು ೨೦೨೩-೨೪ನೇ ಸಾಲಿನ  ‘ಇನ್ಸೆಪ್ಪೈರ್  ಆವಾರ್ಡ್  ೨೦೨೩ – ೨೪ ಪಡೆದಿದ್ದಾನೆ.

 ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳ ಪೈಕಿ ೨೪೫೭ ವಿಜೇತ ವಿದ್ಯಾರ್ಥಿಗಳ ಪಟ್ಟಿಯಲ್ಲಿ  ವಿದ್ಯಾರ್ಥಿ ಯಶ್ಚಿತ್ ಕುಲಾಲ್ ಕೂಡ ಒಬ್ಬನಾಗಿದ್ದಾನೆ. ಇವರಿಗೆ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಮತ್ತು ಅಧ್ಯಾಪಕೇತರರು ಅಭಿನಂದನೆ ಸಲ್ಲಿಸಿರುತ್ತಾರೆ.

By suddi9

Leave a Reply

Your email address will not be published. Required fields are marked *