Published On: Sat, Feb 1st, 2025

ಬಂಟ್ವಾಳ ತಾ.ಪಂ.ಗೆ ಜಿಲ್ಲಾ ಪಂಚಾಯತ್  ಉಪಕಾರ್ಯದರ್ಶಿ ಭೇಟಿ

ಬಂಟ್ವಾಳ: ದ.ಕ. ಜಿಲ್ಲಾ ಪಂಚಾಯತ್  ಉಪಕಾರ್ಯದರ್ಶಿಗಳಾದ ಜಯಲಕ್ಷ್ಮೀ ಕೆಎಎಸ್ ಅವರು ಬಂಟ್ವಾಳ ತಾಲೂಕು ಪಂಚಾಯಿತಿಗೆ ಭೇಟಿ ನೀಡಿ ತಾಲೂಕು ಪಂಚಾಯತ್ ನ ಸಾಮರ್ಥ್ಯ ಸೌಧದಲ್ಲಿ ನಡೆಯುತ್ತಿರುವ ತರಬೇತಿಗೆ ಭೇಟಿ ನೀಡಿ ಶಿಬಿರಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.


ಬಳಿಕ ತಾಲೂಕು ಪಂಚಾಯತ್ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ.(, ಸಹಾಯಕ ನಿರ್ದೇಶಕರಾದ ವಿಜಯ್ ಶಂಕರ್ ಆಳ್ವ , ತರಬೇತುದಾರರು, ಎಸ್‌ಬಿಎಂ ಜಿಲ್ಲಾ ಸಮಾಲೋಚಕರಾದ ನವೀನ್, ಪವನ್ ಶೆಟ್ಟಿ ಇತರರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter