Published On: Wed, Feb 19th, 2025

ಕೋಲಾರ: ಕಾರು ಮತ್ತು ಬೈಕ್​ ಮಧ್ಯೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಕೋಲಾರ: ಕಾರು ಮತ್ತು ಬೈಕ್​ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ​ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶ್ರೀನಿವಾಸಪುರ ತಾಲೂಕಿನ ಬಟ್ಟುವಾರಪಲ್ಲಿ ತಿರುವಿನಲ್ಲಿ ನಡೆದಿದೆ. ಸೊಣ್ಣಕಲ್ಲು ಗ್ರಾಮದ ನರಸಿಂಹ(38) ಮೃತ ವ್ಯಕ್ತಿ ಎಂದು ಹೇಳಲಾಗಿದೆ. ಅರಣ್ಯ ಇಲಾಖೆಯಲ್ಲಿ ದಿನಕೂಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter