ರಾಯಿ ಪ್ರತಿಷ್ಠಾ ಮಹೋತ್ಸವ
ಬಂಟ್ವಾಳ ತಾಲ್ಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಶನಿವಾರ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಸದಾನಂದ ಶೆಟ್ಟಿ ಮುಡ್ರಾಯಿಬೀಡು, ಚಂದ್ರಶೇಖರ ಗೌಡ ಕಾರಂಬಡೆ, ಸುಧೀರ್ ಕುಮಾರ್ ಶೆಟ್ಟಿ, ಅರ್ಚಕ ಡಿ.ರಾಮಚಂದ್ರ ಭಟ್, ದಿನೇಶ ಭಟ್ ಮತ್ತಿತರರು ಇದ್ದರು
