Published On: Fri, Mar 14th, 2025

ಮಂಗಳೂರು: ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾಂಪೌಂಡ್​ ಮೇಲೆ ನೇತಾಡಿದ ಮಹಿಳೆ

ಮಂಗಳೂರು ನಗರದಲ್ಲಿ ಬೈಕ್ ಸವಾರನಿಗೆ ಗುದ್ದುವ ಬದಲು ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್​ ಮೇಲೆ ನೇತಾಡಿರುವ ವಿಡಿಯೋ ವೈರಲ್​​ ಆಗಿದೆ.

ಮುರಳಿ ಪ್ರಸಾದ್ ಎನ್ನುವಾತ ಬೈಕ್​ ಮೇಲೆ ತೆರಳತ್ತಿದ್ದು, ಈತನಿಗೆ ಗುದ್ದಿ ಹತ್ಯೆ ಮಾಡುವ ಪ್ಲ್ಯಾನ್ ಇತ್ತು. ಆದ್ರೆ, ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಕಾರು ಗುದ್ದಿದೆ. ಪರಿಣಾಮ ಮಹಿಳೆ ಕಾಂಪೌಂಡ್​ ಮೇಲೆ ಬಿದ್ದು ನೇತಾಡಿದ್ದಾಳೆ. ಬಳಿಕ ಸ್ಥಳೀಯರು ಓಡೋಡಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಕಾರು ಚಾಲಕ ಸತೀಶ್ ಕುಮಾರ್​​ ಈ ಕೃತ್ಯ ಎಸಗಿದ್ದಾನೆ. ಅದೃಷ್ಟವಶಾತ್​ ಮಹಿಳೆ ಬದುಕಿದ್ದಾಳೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter