Published On: Tue, Apr 15th, 2025

ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ  ವಿದ್ಯಾರ್ಥಿನಿಗೆ ಸನ್ಮಾನ

ಬಂಟ್ವಾಳ: ತಾಲೂಕಿನ ಕೊಳಲಬಾಕಿಮಾರು ದ.ಕ.ಜಿ.ಪಂ. ಕಿ. ಪಾ. ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 134ನೇ ಜಯಂತಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600 ರಲ್ಲಿ 572 ಅಂಕಗಳನ್ನು ಪಡೆದು ಸಾಧನೆಗೈದ  ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ  ವಿದ್ಯಾರ್ಥಿನಿ ಕು. ಲತಾಳನ್ನು ಸನ್ಮಾನಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ  ಅಧ್ಯಕ್ಷರಾದ ವಿಮಲಾ,ಉಪಾಧ್ಯಕ್ಷ  ಮಂಜುನಾಥ್ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸುಧೀಂದ್ರ ಶೆಟ್ಟಿ,ಮುಖ್ಯ ಶಿಕ್ಷಕರಾದ ಸುನಿಲ್ ಸಿಕ್ವೆರಾ,  ಶಿಕ್ಷಕರಾದ ನಿಕಿತ, ಲೋಕೇಶ್ ಮೂಲ್ಯ, ಯೋಗಿನಿ  ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter