Published On: Fri, May 9th, 2025

ಶ್ರೀಕ್ಷೇತ್ರ ಕಾರಿಂಜದಲ್ಲಿ ವಿಶೇಷಪ್ರಾರ್ಥನೆ

ಬಂಟ್ವಾಳ :” ಆಪರೇಷನ್ ಸಿಂಧೂರ” ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ  ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿ ಭಗವಂತ ಅನುಗ್ರಹಿಸಿ ಕರುಣಿಸಲಿ ಎಂದೂ ಸಂಕಲ್ಪಿಸಿ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನದಲ್ಲಿ
ಗುರುವಾರ ವಿಶೇಷ ಪೂಜೆ ಹಾಗೂ ಪ್ರಾರ್ಥನೆಯನ್ನು ನೆರವೇರಿಸಲಾಯಿತು.

ಈ ಸಂದರ್ಭ  ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ವೀರೇಂದ್ರ ಅಮೀನ್ ವಗ್ಗ ಹಾಗೂ ಸದಸ್ಯರು,ಸಿಬ್ಬಂದಿಗಳು ಹಾಜರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter