Published On: Tue, Nov 11th, 2025

ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ”ಅಧ್ಯಕ್ಷರಾಗಿ ವಿಶ್ವನಾಥ್ ಅರಳ

ಬಂಟ್ವಾಳ: ನೂತನವಾಗಿ‌ಅಸ್ತಿತ್ವಕ್ಕೆ ಬಂದ ” *ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ”ಸ್ಥಾಪಕಾಧ್ಯಕ್ಷರಾಗಿ ವಿಶ್ವನಾಥ್ ಪಿ ಅರಳ ಅವರು ಆಯ್ಕೆಯಾಗಿದ್ದಾರೆ.


ಉಳಿದಂತೆ ಟ್ರಸ್ಟ್ ನ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ.ಚಂದು ಕೋಟ್ಯಾನ್ ಕುಪ್ಪೆಪದವು( ಗೌರವಾಧ್ಯಕ್ಷರು),ಭವ್ಯಶ್ರೀ ಅಂಚನ್ ಕುಪ್ಪೆಪದವು( ಉಪಾಧ್ಯಕ್ಷೆ), ಕುಶನಾಂದ( ಕಾರ್ಯದರ್ಶಿ),  ವಸಂತ ಮುದಿಮರ( ಕೋಶಾಧಿಕಾರಿ) ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ವಠಾರದಲ್ಲಿ ಈ ನೂತನ ಸಂಸ್ಥೆಯ ಉದ್ಘಾಟನೆ ಮತ್ತು ಲಾಂಛನವನ್ನು ಬಿಡುಗಡೆಗೊಳಿಸಲಾಯಿತು‌.  ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು,ಟ್ರಸ್ಟಿಗಳು ಹಾಜರಿದ್ದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter