ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಬಿ.ಮೂಡ  ಗ್ರಾಮದ ಕೈಕಂಬ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ  ಸರಕಾರದ  ಅಕ್ಷಯ್ ಮಿತ್ರ ಯೋಜನೆಯಡಿ  ಕ್ಷಯ ರೋಗಿಗೆ  ಪೌಷ್ಟಿಕ ಆಹಾರ ಸಾಮಗ್ರಿ ಯನ್ನು  ವಿತರಿಸಲಾಯಿತು.

ಈ ಸಂಧರ್ಭದಲ್ಲಿ ಅಸೋಸಿಯೇಷನ್ ನ ವಲಯದ ಅಧ್ಯಕ್ಷರಾದ ರಾಜೇಂದ್ರ ಕೆ. , ವೈದ್ಯಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ,ಮಾಜಿ ಅಧ್ಯಕ್ಷರಾದ ಹರೀಶ್ ಕುಂದರ್,  ಗೌರವಾಧ್ಯಕ್ಷ ರಾದ ಕಿಶೋರ್, ಕಾರ್ಯದರ್ಶಿ ರವಿ ಕಲ್ಪನೆ, ಉಪಾಧ್ಯಕ್ಷರಾದ ಹರೀಶ್ ನಾಟಿ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಛಾಯಾ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ಹಾಗೂ ಆಸ್ಪತ್ರೆ ಯ ಸಿಬ್ಬಂದಿ ಗಳು ಉಪಸ್ಥಿತರಿದ್ದರು

By Suddi9

Leave a Reply

Your email address will not be published. Required fields are marked *