ಮುಂಬಯಿ: ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ (ವಿಸಿಎಂಜಿಎಎಎಂ) ಇದರ ಕಾರ್ಯಕಾರಿ ಸಮಿತಿಯ ಸಭೆಯು ಕಳೆದ ಶನಿವಾರ ನಡೆಯಿತು. ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ೨೦೨೬-೨೦೨೬ನೇ ಸಾಲಿನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ ಇವರನ್ನು ಸಭೆಯು ಸರ್ವಾನುಮತದಿಂದ ಆಯ್ಕೆ ಗೊಳಿಸಿತು.

ಗೌರವಾಧ್ಯಕ್ಷ ಆಗಿ ವಾಸುದೇವ ಎಂ.ಸಾಲ್ಯಾನ್, ಉಪಾದ್ಯಕ್ಷ ಆಗಿ ಭಾಸ್ಕರ್ ಭೋಜ ಶೆಟ್ಟಿ, ಕಾರ್ಯದರ್ಶಿ ಆಗಿ ಸಿಎ| ರೋಹಿತಾಕ್ಷ ದೇವಾಡಿಗ ಮತ್ತು ಖಜಾಂಗಿ ಆಗಿ ಸರಿತಾ ಸುನಿಲ್ ರಾವ್ ಅವರು ಆಯ್ಕೆಯಾದರು.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಸಿಎ| ಶಂಕರ್ ಬಿ ಶೆಟ್ಟಿ, ಸಿಎ| ಸೋಮನಾಥ್ ಕುಂದರ್, ಕರ್ನೀರೆ ವಿಶ್ವನಾಥ್ ಶೆಟ್ಟಿ, ಆನಂದ ಶೆಟ್ಟಿ, ಸಿಎ| ಕಿಶೋರ್ ಕುಮಾರ್ ಸುವರ್ಣ, ಪ್ರವೀಣ್ ಬಿ.ಶೆಟ್ಟಿ, ಅಶೋಕ್ ದೇವಾಡಿಗ, ಲಕ್ಷಿ ಶ ರಾವ್, ಪ್ರಸಾದ್ ಭಂಡಾರಿ, ರಂಜನ್ ಶೆಟ್ಟಿ, ಲಾರೆನ್ಸ್ ಡಿಸೋಜಾ ಮತ್ತು ಸ್ವರ್ಣಜ್ಯೋತಿ ಶೆಟ್ಟಿ ಆಯ್ಕೆಯಾದರು.
ವಿಜಯ ಕಾಲೇಜು ಮೂಲ್ಕಿ ಹಳೆ ವಿದ್ಯಾಥಿs ಸಂಘ ಮುಂಬಯಿ ಘಟಕದ ಸ್ಥಾಪಕ ಅಧ್ಯಕ್ಷ ಸಿಎ| ಶಂಕರ್ ಬಿ.ಶೆಟ್ಟಿ ಅವರು ನೂತನ ಅಧ್ಯಕ್ಷ ಅಡ್ವೊಕೇಟ್ ಶೇಖರ್ ಭಂಡಾರಿ ಮತ್ತಿತರ ಪದಾಧಿಕಾರಿಗಳಿಗೆ ಪುಷ್ಪಗುಚ್ಛ ನೀಡಿ ಗೌರವಿಸಿ ಅಭಿನಂದಿಸಿ ಶುಭಾರೈಸಿದರು
