ಬಂಟ್ವಾಳ :ತಾಲೂಕಿನ ಪಾಂಡವರಕಲ್ಲು ದ.ಕ. ಜಿಲ್ಲಾ  ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾರ್ಥಮಿಕ ಶಾಲೆಗೆ ಸಾಮಾಜಿಕ ಕಾರ್ಯಕರ್ತ ಸುಧಾಕರ್ ಶೆಣೈ  ಖಂಡಿಗ ಅವರು  ಎಂಟು ಫ್ಯಾನ್ ಗಳನ್ನು ಕೊಡುಗೆಯಾಗಿ ಶುಕ್ರವಾರ ಹಸ್ತಾಂತರಿಸಿದರು.

 ಈ ಸಂದರ್ಭದಲ್ಲಿ  ಶಾಲಾ ಮುಖ್ಯ ಶಿಕ್ಷಕಿ ಅಗ್ನೆಸ್ ಪ್ರಮಿಲಾ ಲೋಬೊ, ಎಸ್ ಡಿಎಂಸಿ ಅಧ್ಯಕ್ಷ ದಿನೇಶ್ ಜೇಕ್ಯಾರ್, ಸದಸ್ಯರಾದ ಮಾಧವ ಪಟ್ರಾಡಿ,  ಲತೀಫ್, ಬಾಬು ಪೂಜಾರಿ ನಿರಾಡಿ, ಹನೀಫ್ ಕೆದಿಲೆ, ಫಾರೂಕ್ ನೀರಾಡಿ, ಪದ್ಮನಾಭ,  ನಮಿತಾ  ಮತ್ತಿತರರು ಹಾಜರಿದ್ದರು

By suddi9

Leave a Reply

Your email address will not be published. Required fields are marked *