ಪೊಳಲಿ :ಕರಿಯಂಗಳ ಗ್ರಾಮದ ಬಡಕಬೈಲು ಮೀಯಾಳ ನಿವಾಸಿ ಜಯಂತ (49 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ.22ರಂದು ಸೋಮವಾರ ನಗರದ ಆಸ್ಪತ್ರೆಯಲ್ಲಿ ನಿಧನಹೊಂದಿದರು.

ಸುಮಾರು ವರ್ಷಗಳಿಂದ ಬೀಡಿ ಉಧ್ಯಮವನ್ನು ನಡೆಸಿಕೊಂಡು ಬಂದಿರುವ ಅವರು ಇತ್ತಿಚೇಗೆ ಅನಾರೋಗ್ಯದಿಂದ ಇದ್ದರು ಮೃತರು ತಾಯಿ ಹಾಗೂ ಪತ್ನಿ ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

 

By Suddi9

Leave a Reply

Your email address will not be published. Required fields are marked *