ಸುದ್ದಿ9 ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಬಾಗ್ಯೋದಯ ಮಿತ್ರ ಕಲಾ ವೃಂದ ತುಂಬೆ ಇದರ ಯುವಕರು ತುಂಬೆಯಲ್ಲಿ ಬ್ರಹತ್ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ರಾಷ್ಟೀಯ ಹೆದ್ದಾರಿಯ ಎಕ್ಕೆಲಗಳಲ್ಲಿ ಬೆಳೆದಿದ್ದ ಪೊದೆ ಮುಳ್ಳು ಕಂಟಿಗಳನ್ನೆಲ್ಲ ತೆಗೆದು ಸ್ವಚ್ಛಗೊಳಿಸಿದರು

SUDDI9 MEDIA NETWORK
ಸುದ್ದಿ9 ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಬಾಗ್ಯೋದಯ ಮಿತ್ರ ಕಲಾ ವೃಂದ ತುಂಬೆ ಇದರ ಯುವಕರು ತುಂಬೆಯಲ್ಲಿ ಬ್ರಹತ್ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ರಾಷ್ಟೀಯ ಹೆದ್ದಾರಿಯ ಎಕ್ಕೆಲಗಳಲ್ಲಿ ಬೆಳೆದಿದ್ದ ಪೊದೆ ಮುಳ್ಳು ಕಂಟಿಗಳನ್ನೆಲ್ಲ ತೆಗೆದು ಸ್ವಚ್ಛಗೊಳಿಸಿದರು
