ಸುದ್ದಿ9ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಮಂಗಾಜೆ ಎಂಬಲ್ಲಿ ಫೆ. 28ರಂದು ಕೋರ್ದಬ್ಬು ತನ್ನಿಮಾನಿಗ ದೈವಗಳ ನೇಮೋತ್ಸವ ವಿಜ್ರಂಭಣೆಯಿಂದ ಜರಗಿತು.

ಬಂಟ್ವಾಳ ತಾ ಪಂ ಅಧ್ಯಕ್ಷ ಯಶವಂತ ದೇರಾಜೆ ಅಗಮಿಸಿ ಗಂದಪ್ರಸಾದ ಸ್ವೀಕರಿಸಿದರು. ಗುತ್ತಿನವರು ಕೋರ್ದಬ್ಬು ಸೇವಾ ಸಮಿತಿ ಸದಸ್ಯರು ಹಾಗೂ ಊರ ಭಕ್ತಾಭಿಮಾನಿಗಳು ಗಂಧ ಪ್ರಸಾದ ಸ್ವೀಕರಿಸಿದರು.












