ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಪೂವಳ ಎಂಬಲ್ಲಿ ನಿರ್ಮಾಣಗೊಂಡ ಶ್ರೀರಾಮ ಭಜನಾ ಮಂದಿರದಲ್ಲಿ ‘ಶ್ರೀರಾಮ ಸೀತೆ ಲಕ್ಷ್ಮಣ ಸಹಿತ ಹನುಮನ ವಿಗ್ರಹ’ವನ್ನು ಶನಿವಾರ ಪ್ರತಿಷ್ಠಾಪನೆಗೊಳಿಸಲಾಯಿತು.

SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಪೂವಳ ಎಂಬಲ್ಲಿ ನಿರ್ಮಾಣಗೊಂಡ ಶ್ರೀರಾಮ ಭಜನಾ ಮಂದಿರದಲ್ಲಿ ‘ಶ್ರೀರಾಮ ಸೀತೆ ಲಕ್ಷ್ಮಣ ಸಹಿತ ಹನುಮನ ವಿಗ್ರಹ’ವನ್ನು ಶನಿವಾರ ಪ್ರತಿಷ್ಠಾಪನೆಗೊಳಿಸಲಾಯಿತು.
