ಬಂಟ್ವಾಳ ತಾಲ್ಲೂಕಿನ ಕಡೇಶ್ವಾಲ್ಯ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಮಂಗಳವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ನಿವೃತ್ತ ಲೆಕ್ಕಾಧಿಕಾರಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ನಾರಾಯಣ ಸಪಲ್ಯ ಮುಂಗೂರು ಇವರನ್ನು ಸನ್ಮಾನಿಸಲಾಯಿತು.
23btl-kadeshwalya
ಡಿಸಿಸಿ ಬ್ಯಾಂಕಿನ ವಲಯ ಮೇಲ್ವಿಚಾರಕ ಯೋಗೀಶ್, ಸಂಘದ ಅಧ್ಯಕ್ಷ ವಿದ್ಯಾಧರ ರೈ, ಉಪಾಧ್ಯಕ್ಷ ಆನಂದ, ನಿರ್ದೇಶಕರಾದ ಗಣೇಶ ಆರ್.ಶೆಟ್ಟಿ, ಧರ್ಣಪ್ಪ ಪೂಜಾರಿ, ಶಿವಾನಂದ, ಶೀನ ನಾಯ್ಕ, ಗೋಪಾಲಕೃಷ್ಣ, ಸತ್ಯವತಿ, ಕಾರ್ಯನಿರ್ವಹಣಾಧಿಕಾರಿ ಜಯರಾಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದಾರೆ.

By suddi9

Leave a Reply

Your email address will not be published. Required fields are marked *