ಬಂಟ್ವಾಳ: ಸಜೀಪಮೂಡ ಈಶ್ವರ ಮಂಗಲ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಬಾವಿ ಸಮಾಲೋಚನಾ ಸಭೆಯು ಅ.25 ರಂದು ರವಿವಾರ ಬೆ. 10 ಗಂಟೆಗೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
SUDDI9 MEDIA NETWORK
ಬಂಟ್ವಾಳ: ಸಜೀಪಮೂಡ ಈಶ್ವರ ಮಂಗಲ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಬಾವಿ ಸಮಾಲೋಚನಾ ಸಭೆಯು ಅ.25 ರಂದು ರವಿವಾರ ಬೆ. 10 ಗಂಟೆಗೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.