ಮುಡುಬಿದಿರೆ: ಬೆಳುವಾಯಿ ಸಮೀಪದ ಗುಜ್ಜರಗುಂಡಿಯ ಕ್ವಾರೆ ಸಮೀಪ, ಬಾಗಲಕೋಟೆ ಮೂಲದ ಕಾರ್ಮಿಕ ಕೊಲೆಯಾಗಿದ್ದು, ಸೋಮವಾರ ಬೆಳಕಿಗೆ ಬಂದಿದೆ.

IMG_7476 IMG_7477

IMG_7480

IMG_7481

IMG_7484

IMG_7498

IMG_7502

IMG_7505

IMG_7512ಬಾಗಲಕೋಟೆ ಮೂಲದ ಕಾರ್ಮಿಕ ಶಿವ(30) ಕೊಲೆಯಾದ ಕಾರ್ಮಿಕ. ಗುಜ್ಜರಗುಂಡಿಯಲ್ಲಿ ಕ್ವಾರೆಯೊಮದರಲ್ಲಿ ಕೆಲಸ ಮಾಡುತ್ತಿದ್ದ ಈತ ಶವವು, ಆತ ಹಾಗೂ ಇತರ ಕಾರ್ಮಿಕರು ವಾಸವಾಗಿದ್ದ ಶೆಡ್‍ನಲ್ಲಿ ಪತ್ತೆಯಾಗಿದೆ. ಮೃತದೇಹದ ಅಲ್ಲಲ್ಲಿ ಸಣ್ಣಪುಟ್ಟ ಗಾಯಗಳಾಗಿವೆ. ಮೂಡುಬಿದರೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಆತನೊಂದಿಗೆ ವಾಸವಾಗಿದ್ದ ಇಬ್ಬರನ್ನು ವಿಚಾರಣೆಗೊಳಪಡಿಸಿದ್ದಾರೆ.
ಕೊಲೆಗೆ ಕಾರಣ ಹಾಗೂ ಆರೋಪಿಗಳ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

By suddi9

Leave a Reply

Your email address will not be published. Required fields are marked *