ಬಂಟ್ವಾಳ:ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ನೆಕ್ಕರಾಜೆ ನಿವಾಸಿ, ಪ್ರಗತಿಪರ ಕೃಷಿಕ ಅಮ್ಮು ಮೂಲ್ಯ (76) ಇವರು ಅಸೌಖ್ಯದಿಂದ ಈಚೆಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಇದ್ದಾರೆ.
—
SUDDI9 MEDIA NETWORK
ಬಂಟ್ವಾಳ:ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ನೆಕ್ಕರಾಜೆ ನಿವಾಸಿ, ಪ್ರಗತಿಪರ ಕೃಷಿಕ ಅಮ್ಮು ಮೂಲ್ಯ (76) ಇವರು ಅಸೌಖ್ಯದಿಂದ ಈಚೆಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಇದ್ದಾರೆ.
—