ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾಮಾಜೆಯ ಶಾಂತ ಎಂಬವರ ಮಗಳು ಶುಭ ಅವರ ವಿವಾಹದ ಪ್ರಯುಕ್ತ ಕಾಮಾಜೆ ಯುವಕ ಸಂಘದ ವತಿಯಿಂದ ರೂ 5 ಸಾವಿರ ನಗದು ರೂಪದಲ್ಲಿ ಸಹಾಯಾರ್ಥ ನೀಡಲಾಯಿತು. ಈ ಸಂದರ್ಭದಲ್ಲಿ ಯುವಕ ಸಂಘದ ಅಧ್ಯಕ್ಷ ಬಾಸ್ಕರ್ ಟೈಲರ್, ಉಪಾಧ್ಯಕ್ಷ ವಿನೋದ್ ಕಾಮಾಜೆ , ಕಾರ್ಯದರ್ಶಿ ಉಮೇಶ್ ಕುಲಾಲ್ ಮತ್ತು ಸಂಘದ ಪದಾಧಿಕಾರಿಗಳು ಹಾಜರಿದ್ದರು

