ಬಂಟ್ವಾಳ: ಲಕ್ಷದೀಪೋತ್ಸವದ ಪ್ರಯುಕ್ತ ನ.15ರಂದು ಸಜೀಪ ಮೂಡ ಗ್ರಾಮದ ಶ್ರೀ ಮಹಾಗಣಪತಿ ದೇವಸ್ಥಾನ ಅನ್ನಪ್ಪಾಡಿ, ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಹಾಗೂ ಸಜೀಪ ಮುನ್ನೂರಿನ ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಳದ ಪ್ರಕಟನೆ ತಿಳಿಸಿದೆ.

img_2892

By suddi9

Leave a Reply

Your email address will not be published. Required fields are marked *