ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ” ಸಪ್ತ ಮುದ್ರಧಾರಣೆ” ಕಾರ್ಯಕ್ರಮವನ್ನು ಶುಕ್ರವಾರ ನೆರವೇರಿಸಿದರು.
ಸುಮಾರು 400ಕ್ಕೂ ಹೆಚ್ಚು ಮಂದಿ ಸ್ವಾಮೀಜಿಯವರಿಂದ ಸಪ್ತಮುದ್ರೆ ಹಾಕಿಸಿಕೊಂಡರು.
11-vm-mudra

ದೇವಳದ ತಂತ್ರಿಗಳಾದ ವೇದವ್ಯಾಸ ತಂತ್ರಿ, ಅರ್ಚಕರುಗಳಾದ ವಾಸುದೇವ ಅಸ್ರಣ್ಣ, ಲಕ್ಷ್ಮೀನಾರಾಯಣ ಅಸ್ರಣ್ಣ, ಅನಂತ ಪದ್ಮನಾಭ ಅಸ್ರಣ್ಣ, ವೆಂಕಟರಮಣ ಅಸ್ರಣ್ಣ, ಕಮಲಾದೇವಿ ಪ್ರಸಾದ ಅಸ್ರಣ್ಣ, ಹರಿನಾರಾಯಣದಾಸ ಅಸ್ರಣ್ಣ ಅವರುಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *