ಉಡುಪಿ: ರೋಟರಿ ಕ್ಲಬ್ ಮಲ್ಪೆ ಕೊಡವೂರು ಇದರ ವತಿಯಿಂದ ಕೊಡವೂರು ಅಂಗನವಾಡಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ನ.14 ರಂದು ಆಚರಿಸಲಾಯಿತು.

kodavoor

ಈ ಸಂದರ್ಭದಲ್ಲಿ ಮಕ್ಕಳಿಗೆ ವಿವಿಧ ಸ್ಪದೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸರ್ಕಾರಿ ಹಿ.ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಂದರ ಮಾಸ್ತರ್, ಅದ್ಯಕ್ಷ ಪ್ರಭಾತ್ ಕೊಟ್ಯಾನ್,ಮಾಜಿ ಸಹಾಯಕ ಗವರ್ನರ್ ಮಹೇಶ್ ಕುಮಾರ್, ರಾಘವೇಂದ್ರ ಪ್ರಭು ಕರ್ವಾಲು, ಮುಂತಾದವರು ವೇದಿಕೆಯಲ್ಲಿದ್ದರು. ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *