ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಬಿ ಒಕ್ಕೂಟದ ಸಂಗಮ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ, ವಲಯ ಮೇಲ್ವಿಚಾರಕ ಜನಾರ್ಧನರವರ ಸಹಕಾರದೊಂದಿಗೆ ಸೇವಾಪ್ರತಿನಿಧಿ ಸರಿತಾರವರ ನೇತೃತ್ವದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮಸೇವೆ ನಡೆಯಿತು.

shramadana

By suddi9

Leave a Reply

Your email address will not be published. Required fields are marked *