ಬಂಟ್ವಾಳ: ಶ್ರೀ ಮಣಿಕಂಠ ಭಜನಾ ಮಂದಿರ ಕುದುರೆಬೆಟ್ಟು ಇದರ ವಠಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ). ಬಂಟ್ವಾಳದ ಕಲ್ಲಡ್ಕ ವಲಯದ ಬಾಳ್ತಿಲ ಎ ಒಕ್ಕೂಟದ ಸುಮಾರು 125 ಸದಸ್ಯರು ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡರು.

swacha

ಈ ಸಂದರ್ಭದಲ್ಲಿ ಬಾಳ್ತಿಲ ಗ್ರಾ.ಪಂ.ಸದಸ್ಯರಾದ ಸುಂದರ ಸಾಲ್ಯಾನ್ ಶ್ರೀ ಮಣಿಕಂಠ ಭಜನಾ ಮಂದಿರದ ಅಧ್ಯಕ್ಷರಾದ ಸಂತೋಷ್ ಕುಮಾರ್ ಬೊಲ್ಪೋಡಿ, ಸಮಿತಿಯ ಸದಸ್ಯರು ಒಕ್ಕೂಟದ ಅಧ್ಯಕ್ಷರಾದ ಉಷಾ, ವಲಯದ ಮೇಲ್ವಿಚಾರಕರಾದಂತಹ ಶಿವಪ್ಪ ಎಂ.ಕೆ, ಸೇವಾ ಪ್ರತಿನಿಧಿ ಸುಜಾತ, ಒಕ್ಕೂಟ ಪದಾಧಿಕಾರಿಯಾದ ಭೋಜರಾಜ ಕುದ್ರೆಬೆಟ್ಟು ಭಾಗವಹಿಸಿದ್ದರು

By suddi9

Leave a Reply

Your email address will not be published. Required fields are marked *