ಮಂಗಳೂರು: ಅಕ್ಷರ ಇ-ಮ್ಯಾಗಝಿನ್ ವತಿಯಿಂದ “ರಿಪಬ್ಲಿಕ್ ಮೀಟ್” ಅಂಗವಾಗಿ ಕವಿಗೋಷ್ಠಿ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಅಂಗವಿಕಲ ದೇಹರ್ದಾಢ್ಯ ಪಟು ಜಗದೀಶ್ ಪೂಜಾರಿಗೆ ಹಾಗೂ ರಾಜ್ಯ ಹಜ್ಜ್ ಕಮಿಟಿಯ ನೂತನ ಸದಸ್ಯರಾಗಿ ಆಯ್ಕೆಗೊಂಡ ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಸಿದ್ದೀಕ್ ಮೋಂಟುಗೋಳಿ ಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

11940001
11940016

11940028
11940036

ಅಕ್ಷರ ಇ-ಮ್ಯಾಗಝಿನ್ ಪ್ರಧಾನ ಸಂಪಾದಕ ಬಿ.ಎಸ್. ಮುಹಮ್ಮದ್ ಇಸ್ಮಾಈಲ್ ಅಧ್ಯಕ್ಷತೆ ವಹಿಸಿದರು. ಟ್ಯಾಲೆಂಟ್ ಫೌಂಡೇಶ್‌ನ ಸಲಹೆಗಾರ ರಫೀಕ್ ಮಾಸ್ಟರ್ ರಿಪಬ್ಲಿಕ್ ಸಂದೇಶ ನೀಡಿದರು.

11940029

11940006

11940010

ಎಂ. ಫ್ರೆಂಡ್ಸ್ ಅಧ್ಯಕ್ಷ ಹನೀಫ್ ಹಾಜಿ ಗೊಳ್ತಮಜಲು, ಸಮಾಜ ಸೇವಕ ರಶೀದ್ ವಿಟ್ಲ, ಅಝೀಝ್ ಝುಹ್ರಿ ಪುಣಚ, ಶಾಫಿ ಮಿಸ್ಬಾಹಿ ಬಜಾಲ್, ಕಬೀರ್ ವಿದ್ಯಾ ಟ್ಯುಟೋರಿಯಲ್, ಆಶಿಕ್ ಕುಕ್ಕಾಜೆ, ಶಾಕಿರ್ ಎಮ್ಮೆಸ್ಸಿ, ಸಿ.ಎಂ. ಹನೀಫ್ ಬೆಳ್ಳಾರೆ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಎಂ.ಎಂ. ಆತೂರು ಸ್ವಾಗತಿಸಿ ಯಂಶ ಬೇಂಗಿಲ ಧನ್ಯವಾದ ಸಲ್ಲಿಸಿದರು.

By suddi9

Leave a Reply

Your email address will not be published. Required fields are marked *