ಮಂಗಳೂರು:ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ(ರಿ) ಮಂಗಳೂರು ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಕದ್ರಿ ಮಂಗಳೂರು ಇವರ ಸಹಯೋಗದೊಂದಿಗೆ “ರಥಸಪ್ತಮಿ”ಯ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವು ಫೆ.5 ಅದಿತ್ಯವಾರ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು.






