ಬಂಟ್ವಾಳ: ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡಿರುವ ಪೊಲೀಸ್ ಉಪನಿರೀಕ್ಷಕ ನಂದಕುಮಾರ್ ವರನ್ನು ಬಂಟ್ವಾಳ ಬೈಪಾಸ್ನ ಶ್ರೀರಾಮಾಂಜನೆಯ ವ್ಯಾಯಮ ಶಾಲೆ ರಾಮನಗರ ಇದರ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
SUDDI9 MEDIA NETWORK
ಬಂಟ್ವಾಳ: ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡಿರುವ ಪೊಲೀಸ್ ಉಪನಿರೀಕ್ಷಕ ನಂದಕುಮಾರ್ ವರನ್ನು ಬಂಟ್ವಾಳ ಬೈಪಾಸ್ನ ಶ್ರೀರಾಮಾಂಜನೆಯ ವ್ಯಾಯಮ ಶಾಲೆ ರಾಮನಗರ ಇದರ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.