ಮಂಗಳೂರು,: ಬ್ಯಾರಿಕಲಾವಿದರು ಮತ್ತು ಬರಹಗಾರರಒಕ್ಕೂಟವಾಗಿರುವ ದೇರಳಕಟ್ಟೆಯ `ಮೇಲ್ತೆನೆ’ ಸಂಘಟನೆಯ ವತಿಯಿಂದಉಪಾಧ್ಯಕ್ಷಇಸ್ಮತ್ ಫಜೀರ್‍ರಕಚೇರಿಯಲ್ಲಿ `ಬ್ಯಾರಿ ಸಾಹಿತ್ಯ ಸಂವಾದಕೂಟ’ ಇತ್ತೀಚೆಗೆ ನಡೆಯಿತು.

2 melthene 1

2 melthene
ಮೇಲ್ತೆನೆ ಅಧ್ಯಕ್ಷಆಲಿಕುಂಞ ಪಾರೆಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷಇಸ್ಮತ್ ಫಜೀರ್ ಮಂಡಿಸಿದ `ಬ್ಯಾರಿ ಭಾಷೆಯ ಪ್ರಭೇದಗಳು’ ಎಂಬ ಪ್ರಬಂಧದ ಮೇಲೆ ಚರ್ಚೆ ನಡೆಸಲಾಯಿತು.
ಕಾರ್ಯಕಾರಿ ಸಮಿತಿ ಸದಸ್ಯರಾದಆರೀಫ್‍ಕಲ್ಕಟ್ಟ, ಬಶೀರ್ ಅಹ್ಮದ್‍ಕಿನ್ಯ, ಪೆÇ್ರ.ನಿಯಾರಚರ್ಚೆಯಲ್ಲಿ ಪಾಲ್ಗೊಂಡರು.ಜತೆ ಕಾರ್ಯದರ್ಶಿ ಬಶೀರ್ ಕಲ್ಕಟ್ಟ ಸ್ವಾಗತಿಸಿ, ವಂದಿಸಿದರು.
..

By suddi9

Leave a Reply

Your email address will not be published. Required fields are marked *