Bysuddi9

Apr 5, 2017

ಬಂಟ್ವಾಳ: ಇಲ್ಲಿನ ನಂದನ ಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದ ಕಾಲಾವಧಿ ನೇಮೋತ್ಸವ ಮಂಗಳವಾರ ರಾತ್ರಿ ನಡೆಯಿತು. ಸಾವಿರಾರು ಭಕ್ತರು ದೈವಸ್ಥಾನಕ್ಕೆ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.
BTW_APL5_2

By suddi9

Leave a Reply

Your email address will not be published. Required fields are marked *