ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಿರ್ಣೋದ್ಧಾರದ ಕೆಲಸ ಕಾರ್ಯಗಳು ನಡೆಯುತ್ತಿದ್ದು ಇದರ ಮಾಹಿತಿ ಸಲಹೆ ಸೂಚನೆಗಳನ್ನು ಸೂಚಿಸಲು ಶ್ರೀ ಕ್ಷೇತ್ರ ಪೊಳಲಿಯ ಭಕ್ತರ ಜನರ ಸಭೆಯು ತೆಂಕುಳಿಪಾಡಿ,ಬಡಗುಳಿಪಾಡಿ,ಮೊಗರು ಗ್ರಾಮದ ಕಮಿಟಿ ರಚಿಸಲು ಸಭೆಯನ್ನು ಮಳಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಜರುಗಿತು.7574f9a8-030e-4388-94fb-6c2b70de6b44

7f8291af-5ba3-4041-afaa-0015373030e5

ದೇವಳದ ಮೊಕ್ತೇಸರ ಹಾಗೂ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಯು. ತಾರಾನಾಥ ಆಳ್ವ,ಮೊಕ್ತೇಸರ ಚೇರಾ ಸೂರ್ಯನಾರಾಯಣ ರಾವ್,ಜೀರ್ಣೋದ್ಧಾರ ಕಮಿಟಿಯ ಸದಸ್ಯರಾದ ಅರುಣು ಆಳ್ವ, ಸುಬ್ರಾಯ ಕಾರಂತ, ಚಂದ್ರಶೇಖರ ಭಂಡಾರಿ ಮತ್ತು ಉದಯ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *