ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 252 ಕೋ.ರೂ.ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಸಿ ಎಂ. ಸಿದ್ದರಾಮಯ್ಯ ಮಿನಿವಿಧಾನ ಸೌಧ, ಮೆಸ್ಕಾಂ ಕಟ್ಟಡವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಶಾಸಕರಾದ ಜೆ.ಆರ್.ಲೋಬೋ, ಮೊಯಿದೀನ್ ಬಾವ, ಐವಾನ್ ಡಿ ಸೋಜ, ಸಚಿವರಾದ ಡಿ.ಕೆ.ಶಿವಕುಮಾರ್, ಟಿ.ಬಿ.ಜಯಚಂದ್ರ,
*ಚಿತ್ರ ಕಿಶೋರ್ ಪೆರಾಜೆ










