ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಮಿನಿ ವಿಧಾನಸೌಧ ಬಳಿ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಕಲ್ಲಡ್ಕ ಇವರ ಗಡೀಪಾರು ವಿರುದ್ಧ ಶನಿವಾರವೂ ಮುಂದುವರಿದ ಪ್ರತಿಬಟನೆಯಲ್ಲಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಜನಾರ್ದನ ಅರ್ಕುಳ ಮತ್ತಿತರರು ಪಾಲ್ಗೊಂಡಿದ್ದರು. 
SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಮಿನಿ ವಿಧಾನಸೌಧ ಬಳಿ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಕಲ್ಲಡ್ಕ ಇವರ ಗಡೀಪಾರು ವಿರುದ್ಧ ಶನಿವಾರವೂ ಮುಂದುವರಿದ ಪ್ರತಿಬಟನೆಯಲ್ಲಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಜನಾರ್ದನ ಅರ್ಕುಳ ಮತ್ತಿತರರು ಪಾಲ್ಗೊಂಡಿದ್ದರು. 