ಬಂಟ್ವಾಳ :  ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ  ಫೆ. 24ರಂದು ಪುಣಚದಲ್ಲಿನ ಶ್ರೀ ದೇವಿ ಭವನ ಪುಣಚ ನಡೆಯಲಿದೆ.

ಅಂದು ನಡೆಯುವ ಸಮ್ಮೇಳನದಲ್ಲಿ ಹೊಸ ಕೃತಿಗಳನ್ನು ಬಿಡುಗಡೆಗೊಳಿಸಲು ಅವಕಾಶ ಇದ್ದು, ಆದ್ದರಿಂದ ಹೊಸ ಸಾಹಿತ್ಯ ಕೃತಿಗಳ ರಚನೆ ಮಾಡಿದವರು ಆ ದಿನ ಪುಸ್ತಕ ಬಿಡುಗಡೆ ಮಾಡಲು ಅವಕಾಶ ಕಲ್ಪಿಸಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೃತಿ ರಚನಕಾರರ, ದ.ಕ.ಜಿಲ್ಲಾ ಕಸಾಪ ಗೌರವಾ ಕಾರ್ಯದರ್ಶಿ ಬಿ.ತಮ್ಮಯ್ಯ (9481917204) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

 

By suddi9

Leave a Reply

Your email address will not be published. Required fields are marked *