a8843f96881f1549d498c9aac4ed90a4

ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಗ್ರಾಮದಲ್ಲಿ ಕಾಣೆಯಾಗಿದ್ದ 5 ವರ್ಷದ ಬಾಲಕಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಮೃತ ಬಾಲಕಿಯನ್ನು ಗ್ರಾಮದ ಹುಲಿಗಪ್ಪ ಎಂಬುವವರ ಪುತ್ರಿ ಜ್ಯೋತಿ ಎಂದು ಗುರುತಿಸಲಾಗಿದೆ.

ಈಕೆ ನಿನ್ನೆ ಸಂಜೆ ಕಾಣೆಯಾಗಿದ್ದಳು. ಘಟನೆ ನಡೆದ ಸ್ಥಳಕ್ಕೆ ತುರ್ವಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By Suddi9

Leave a Reply

Your email address will not be published. Required fields are marked *