Rajnath-Sing-1

ಉಡುಪಿ: ಉಡುಪಿ ಶ್ರೀ ಕೃಷ್ಣಮಠಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ ಕಡೆಗೋಲು ಕೃಷ್ಣನ ದರ್ಶನ ಪಡೆದರು.

ಮುಖ್ಯಪ್ರಾಣ ದೇವರ ದರ್ಶನ ಮಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪರ್ಯಾಯ ಪಲಿಮಾರುಶ್ರೀಗಳುಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

Rajnath-Sing

Rajnath-Sing-2

 

 

By suddi9

Leave a Reply

Your email address will not be published. Required fields are marked *